Breaking News

ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ.: B.S.Y.

Spread the love

ಬೆಂಗಳೂರು: ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ್ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ. ಈ ಬಗ್ಗೆ ಗೊಂದಲಗಳು ಬೇಡ ಎಂದು ಹೇಳಿದರು. ಇದೇ ವೇಳೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಬಾರದು. ಒಂದು ವೇಳೆ ಬಲವಂತದ ಬಂದ್ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ