Breaking News
Home / ಜಿಲ್ಲೆ / ಬೆಂಗಳೂರು / ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ.: B.S.Y.

ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ.: B.S.Y.

Spread the love

ಬೆಂಗಳೂರು: ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ್ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ. ಈ ಬಗ್ಗೆ ಗೊಂದಲಗಳು ಬೇಡ ಎಂದು ಹೇಳಿದರು. ಇದೇ ವೇಳೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಬಾರದು. ಒಂದು ವೇಳೆ ಬಲವಂತದ ಬಂದ್ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ