ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ.
ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ.
Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …