ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ.
Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …