ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ.
Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …