Breaking News
Home / ರಾಜಕೀಯ / ರಾಜಕೀಯ ಕಾರಣಕ್ಕೆ ನೇಹಾ ಕೊಲೆ ಪ್ರಕರಣ ಬಳಕೆ : ಸಿಎಂ ಸಿದ್ದರಾಮಯ್ಯ

ರಾಜಕೀಯ ಕಾರಣಕ್ಕೆ ನೇಹಾ ಕೊಲೆ ಪ್ರಕರಣ ಬಳಕೆ : ಸಿಎಂ ಸಿದ್ದರಾಮಯ್ಯ

Spread the love

ಮೈಸೂರು: ನೇಹಾ ಹಿರೇಮಠ ಅವರ ಕೊಲೆ ವೈಯಕ್ತಿಕ ಕಾರಣಕ್ಕೆ ಸಂಭವಿಸಿದೆ. ಇದನ್ನು ನಾನು ತೀವ್ರ ಖಂಡಿಸುತ್ತೇನೆ. ಈ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ ಕಾರಣಕ್ಕೆ ನೇಹಾ ಕೊಲೆ ಪ್ರಕರಣ ಬಳಕೆ : ಸಿಎಂ ಸಿದ್ದರಾಮಯ್ಯ

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಆರೋಪಿಯನ್ನು ಬಂಧಿಸಲಾಗಿದೆ. ಆದರೆ, ಬಿಜೆಪಿ ಇದನ್ನೇ ಅಸವಾಗಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು.

ನಾವು ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ ಸದಾ ಗಂಭೀರವಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತದೆ. ಬಿಜೆಪಿ ಕಾಲದಲ್ಲೂ ಕೊಲೆಗಳಾಗಿವೆ. ಹಾಗೆಂದ ಮಾತ್ರಕ್ಕೆ ನಾವು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದರ್ಥವಲ್ಲ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ