Breaking News

ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

Spread the love

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಪ್ರಕರಣದ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ