ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಪ್ರಕರಣದ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.
Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …