Breaking News

ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‍ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ