Breaking News

ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು

Spread the love

ಬೆಂಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ನೆಗೆಟಿವ್ ವರದಿ ಬಂದ ಬಳಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಕೊರೊನಾ ಆತಂಕದ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.


Spread the love

About Laxminews 24x7

Check Also

ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ

Spread the loveಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ