Breaking News

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ;C.M.

Spread the love

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ

ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

 

ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು,ದಲಿತರು ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ