Breaking News

‘ತೇಜಸ್ವಿ ಸೂರ್ಯ’ ವಿರುದ್ಧ ಪ್ರಕರಣ ದಾಖಲು

Spread the love

‘ತೇಜಸ್ವಿ ಸೂರ್ಯ’ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ‘ಎಕ್ಸ್’ ಹ್ಯಾಂಡಲ್ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ.

BREAKING : ಧರ್ಮದ ಆಧಾರದ ಮೇಲೆ ಮತ ಯಾಚನೆ ; ಸಂಸದ 'ತೇಜಸ್ವಿ ಸೂರ್ಯ' ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಜಯನಗರ ಪೊಲೀಸ್ ಠಾಣೆಯ 123(3) ಸೆ.123(3)ರಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ