Breaking News

ಗೃಹ ಸಚಿವರ ತವರು ಕ್ಷೇತ್ರದಲ್ಲಿ 10 ಗುಡಿಸಲುಗಳಿಗೆ ಬೆಂಕಿ

Spread the love

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಎಲ್ಲರ ಚಿತ್ತ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದತ್ತ ನೆಟ್ಟಿದೆ. ತುಮಕೂರು ಕ್ಷೇತ್ರದಲ್ಲಿ ಇಂದು ಮತದಾನ ನಡೆದಿದೆ. ಇದೇ ವೇಳೆ ಗೃಹ ಸಚಿವರ ತವರು ಕ್ಷೇತ್ರದಲ್ಲಿ ಹಲವು ಗುಡಿಸಲುಗಳಿಗೆ ಬಂಕಿ ಬಿದ್ದು, ಎಲ್ಲವು ಸುಟ್ಟು ಭಸ್ಮವಾಗಿವೆ.

ಚುನಾವಣೆ ದಿನ ಗೃಹ ಸಚಿವರ ತವರು ಕ್ಷೇತ್ರದಲ್ಲಿ 10 ಗುಡಿಸಲುಗಳಿಗೆ ಬೆಂಕಿ: ಆಗಿದ್ದೇನು?

ಹೌದು, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿನಿಧಿಸುವ ತುಮಕೂರು ಜಿಲ್ಲೆಯ ಕೊರಟಗೆರೆ (ತಾಲೂಕು) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು 10 ಗುಡಿಸಲುಗಳಿಗೆ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಎಲ್ಲ ಗುಡಿಸಲುಗಳು ಸುಟ್ಟು ಬೂದಿಯಾಗಿವೆ. ಹತ್ತಾರು ಕುಟುಂಬಸ್ಥರು ಗುಡಿಸಲು ಕಳೆದುಕೊಂಡು ಪರದಾಡಿದ್ದಾರೆ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ