Breaking News

ಗೃಹ ಸಚಿವರ ತವರು ಕ್ಷೇತ್ರದಲ್ಲಿ 10 ಗುಡಿಸಲುಗಳಿಗೆ ಬೆಂಕಿ

Spread the love

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಎಲ್ಲರ ಚಿತ್ತ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದತ್ತ ನೆಟ್ಟಿದೆ. ತುಮಕೂರು ಕ್ಷೇತ್ರದಲ್ಲಿ ಇಂದು ಮತದಾನ ನಡೆದಿದೆ. ಇದೇ ವೇಳೆ ಗೃಹ ಸಚಿವರ ತವರು ಕ್ಷೇತ್ರದಲ್ಲಿ ಹಲವು ಗುಡಿಸಲುಗಳಿಗೆ ಬಂಕಿ ಬಿದ್ದು, ಎಲ್ಲವು ಸುಟ್ಟು ಭಸ್ಮವಾಗಿವೆ.

ಚುನಾವಣೆ ದಿನ ಗೃಹ ಸಚಿವರ ತವರು ಕ್ಷೇತ್ರದಲ್ಲಿ 10 ಗುಡಿಸಲುಗಳಿಗೆ ಬೆಂಕಿ: ಆಗಿದ್ದೇನು?

ಹೌದು, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿನಿಧಿಸುವ ತುಮಕೂರು ಜಿಲ್ಲೆಯ ಕೊರಟಗೆರೆ (ತಾಲೂಕು) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು 10 ಗುಡಿಸಲುಗಳಿಗೆ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಎಲ್ಲ ಗುಡಿಸಲುಗಳು ಸುಟ್ಟು ಬೂದಿಯಾಗಿವೆ. ಹತ್ತಾರು ಕುಟುಂಬಸ್ಥರು ಗುಡಿಸಲು ಕಳೆದುಕೊಂಡು ಪರದಾಡಿದ್ದಾರೆ.


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ