Breaking News

‘ಸಿ.ಟಿ ರವಿ’ ವಿರುದ್ಧ ‘FIR’ ದಾಖಲು

Spread the love

ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ: ಬಿಜೆಪಿ ಮುಖಂಡ 'ಸಿ.ಟಿ ರವಿ' ವಿರುದ್ಧ 'FIR' ದಾಖಲು

ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


Spread the love

About Laxminews 24x7

Check Also

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ