Breaking News

ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು ಯಾರನ್ನಾದ್ರೂ ಕೈಬಿಟ್ಟರೆ ಬೇಸರ ಮಾಡಿಕೊಳ್ಳಬೇಡಿ.:B.S.Y.

Spread the love

ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳುವ ಮೊದಲು ಕ್ಯಾಬಿನೆಟ್ ಸಭೆ ನಡೆಸಿದರು

ಕೇವಲ 15 ನಿಮಿಷದಲ್ಲೇ ಮುಗಿದ ಸಭೆಯಲ್ಲಿ ಸಚಿವರ ಜೊತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಂಪುಟ ವಿಸ್ತರಣೆ ಬದಲು ಪುನಾರಚನೆ ಆಗಬಹುದು. 8 ರಿಂದ 9 ಮಂದಿ ಹೊಸಬರು ಸಂಪುಟ ಸೇರಬಹುದು ಎಂಬುದಾಗಿ  ಹೇಳಿರುವುದಾಗಿ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ