Breaking News
Home / ರಾಜ್ಯ / ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು ಯಾರನ್ನಾದ್ರೂ ಕೈಬಿಟ್ಟರೆ ಬೇಸರ ಮಾಡಿಕೊಳ್ಳಬೇಡಿ.:B.S.Y.

ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು ಯಾರನ್ನಾದ್ರೂ ಕೈಬಿಟ್ಟರೆ ಬೇಸರ ಮಾಡಿಕೊಳ್ಳಬೇಡಿ.:B.S.Y.

Spread the love

ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳುವ ಮೊದಲು ಕ್ಯಾಬಿನೆಟ್ ಸಭೆ ನಡೆಸಿದರು

ಕೇವಲ 15 ನಿಮಿಷದಲ್ಲೇ ಮುಗಿದ ಸಭೆಯಲ್ಲಿ ಸಚಿವರ ಜೊತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಂಪುಟ ವಿಸ್ತರಣೆ ಬದಲು ಪುನಾರಚನೆ ಆಗಬಹುದು. 8 ರಿಂದ 9 ಮಂದಿ ಹೊಸಬರು ಸಂಪುಟ ಸೇರಬಹುದು ಎಂಬುದಾಗಿ  ಹೇಳಿರುವುದಾಗಿ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ