Breaking News

ಗೆದ್ದಿರುವ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು: ಎಂ.ಪಿ. ರೇಣುಕಾಚಾರ್ಯ

Spread the love

ಬೆಂಗಳೂರು: ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಹೇಳುತ್ತಿಲ್ಲ. ಗೆದ್ದಿರುವ ಶಾಸಕರಿಗೆ ಕೊಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರುವ ವಾಸ್ತವಾಂಶವನ್ನು ತಿಳಿಸುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ. ಯಾರನ್ನು ಸೇರಿಸಬೇಕು, ಕೈಬಿಡಬೇಕು ಅನ್ನೋದು ಸಿಎಂ, ರಾಜ್ಯಾಧ್ಯಕ್ಷರು ಹಾಗೂ ವರಿಷ್ಠರಿಗೆ ಬಿಟ್ಟ ನಿರ್ಧಾರ. ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಕೆಲವರನ್ನು ಕೈ ಬಿಡಬೇಕಾಗುತ್ತದೆ. ಇದು ಬಹಳಷ್ಟು ಶಾಸಕರ ಅಭಿಪ್ರಾಯ ಎಂದರು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ