Breaking News

ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಿಬಿಎಂಪಿ

Spread the love

ಬೆಂಗಳೂರು: ಮಳೆ ಬಂದಾಗ ರಾಜಕಾಲುವೆ ಹುಳು ತೆಗೆಯಲು ಮುಂದಾಗಿ ಜನರಿಂದ ಹಿಡಿಶಾಪ ಹಾಕಿಸಿಕೊಳ್ಳುತ್ತಿದ್ದ ಬಿಬಿಎಂಪಿ, ಈ ಬಾರ ಎಚ್ಚೆತ್ತುಕೊಂಡು ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ.

ಮಳೆಗಾಲ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಸಜ್ಜು: ರಾಜಕಾಲುವೆಗಳಲ್ಲಿ 'ಆಪರೇಷನ್‌ ಕ್ಲೀನಿಂಗ್‌' ಆರಂಭ!

ಪೂರ್ವದಿಂದ ಆಗ್ನೇಯ ಬೆಂಗಳೂರಿಗೆ ಹರಿಯುವ ಚಲ್ಲಘಟ್ಟ ವ್ಯಾಲಿಯನ್ನು ಸಂಪರ್ಕಿಸುವ ರಾಜಕಾಲುವೆಯಲ್ಲಿ ಬಿಬಿಎಂಪಿ ಬೃಹತ್ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಂಡಿದೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ