Breaking News

ಬಾರ್ ನಲ್ಲಿ ಕುಳಿತು ಜೈಶ್ರೀರಾಮ್ ಎಂದು ಕೂಗಿದವನ ಮೇಲೆ ಹಲ್ಲೆ

Spread the love

ಕೊಪ್ಪಳ: ಜೈಶ್ರೀರಾಮ್ ಎಂದು ಕೂಗಿದ ಯುವಕನ ವಿರುದ್ಧ ಹಲ್ಲೆ ನಡೆದು ತೀವ್ರ ಗಾಯಗೊಂಡು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಗಂಗಾವತಿ: ಬಾರ್ ನಲ್ಲಿ ಕುಳಿತು ಜೈಶ್ರೀರಾಮ್ ಎಂದು ಕೂಗಿದವನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಮೊನ್ನೆ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ