Breaking News

ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ: ಮಾಜಿ ಸಂಸದ ಶಿವರಾಮೇಗೌಡ

Spread the love

ಮಂಡ್ಯ: ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದರೂ ಅವರ ಅಪ್ಪ, ಅಮ್ಮ ಕತ್ತೆ ಕಾಯುತ್ತಿದ್ದರಾ? ಒಂದು ಕಡೆ ಅಪ್ಪ, ಮತ್ತೊಂದು ಕಡೆ ಮಗ ಈ ರೀತಿ ಮಾಡಿ ದೊಡ್ಡ ಗೌಡರನ್ನು ಚಿಂತೆ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ.ಅವರು ಮಾಡಿರುವ ಪಾಪ ಅವರೇ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 

ದೇವರಾಜೇಗೌಡ ಪೆನ್ ಡ್ರೈವ್ ಬಿಡುವ ಹೇಳಿಕೆ ಕೊಟ್ಟಿದ್ದರು. ಆವಾಗ ದೇವೇಗೌಡರು, ಕುಮಾರಸ್ವಾಮಿ ಕತ್ತೆ ಕಾಯುತ್ತಿದ್ದರಾ ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಸಮಸ್ಯೆ ಬಗ್ಗೆ ಹರಿಸುವ ಕೆಲಸ ಮಾಡಬೇಕಿತ್ತು. ಅವರಿಗೂ ವಿಡಿಯೋ ಬಿಡುಗಡೆ ಆಗಬೇಕೆಂದಿತ್ತೇನೋ? ಕುಮಾರಸ್ವಾಮಿ ಸಂತ್ರಸ್ತ ಮಹಿಳೆಯರ ಪರ ಬರಬೇಕು ಎಂದು ಮಂಡ್ಯದಲ್ಲಿ ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ