Breaking News
Home / Uncategorized / ವಿನಯ್ ಕುಲಕರ್ಣಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ.

ವಿನಯ್ ಕುಲಕರ್ಣಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ.

Spread the love

ಬೆಂಗಳೂರು : ಜಿಲ್ಲಾ ಪಂಚಾಯತಿ ಅಧ್ಯಕ್ಷರ ಕೊಲೆ ಪ್ರಕರಣದ
ಹಿನ್ನಲೆಯಲ್ಲಿ ಧಾರವಾಡ ಪ್ರವೇಶ ನಿರ್ಬಂಧ ಹೊಂದಿರುವ ಶಾಸಕ ವಿನಯ್ ಕುಲಕರ್ಣಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ.

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು, ಮತದಾನ ಮಾಡುವ ಹಿನ್ನೆಲೆಯಲ್ಲಿ,ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ, ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸೋಮವಾರ ಅರ್ಜಿ ತಿರಸ್ಕಾರಗೊಂಡಿದೆ.

ಆದರೆ ವಿಚಾರಣೆಯ ಹಂತದಲ್ಲಿರುವ ಹಲವಾರು ಪ್ರಕರಣಗಳಲ್ಲಿ,ಮತದಾನದ ಹಕ್ಕು ನೀಡಿದ ಉದಾಹರಣೆಗಳಿದ್ದು, ಕಾನೂನು ಮತ್ತು ನ್ಯಾಯಾಲಯದ ಮೇಲೆ ತುಂಬಾ ಗೌರವ ಮತ್ತು ವಿಶ್ವಾಸವಿದೆ.


Spread the love

About Laxminews 24x7

Check Also

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Spread the love ಬೀದರ್: ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ