Breaking News

108 ಸಿಬ್ಬಂದಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ, ಸರ್ಕಾರದಿಂದ ವೇತನ ಪಾವತಿ ಬಾಕಿ ಇಲ್ಲ: ಸಚಿವ ಗುಂಡೂರಾವ್

Spread the love

108 ಸಿಬ್ಬಂದಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ, ಸರ್ಕಾರದಿಂದ ವೇತನ ಪಾವತಿ ಬಾಕಿ ಇಲ್ಲ: ಸಚಿವ ಗುಂಡೂರಾವ್

ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂದಿ ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ