Breaking News

ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Spread the love

ಶಿರಸಿ: ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ಸದಸ್ಯ ಖಾದರ ಆನವಟ್ಟಿ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ತಾಲೂಕಿನ ಕೆಂಗ್ರೆಹೊಳೆ ಬಳಿ ನೀರಿನ ಮಟ್ಟ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಜೇನು ನೊಣಗಳು ದಾಳಿ ನಡೆಸಿವೆ.

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

ಜೇನು ದಾಳಿಯಿಂದ ಮೂವರೂ ಗಾಯಗೊಂಡಿದ್ದು, ತತ್ ಕ್ಷಣ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ