Breaking News

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ

Spread the love

ಮಾಲ್ಕನ್‌ಗಿರಿ: ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 5 ಲಕ್ಷ ಜನರಿಗೆ ಅಯೋಧ್ಯೆಯ ರಾಮ ಮಂದಿರದ ದರ್ಶನ ಒದಗಿಸಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ ಹೇಳಿದ್ದಾರೆ. ಇಲ್ಲಿನ ಕಾಲಿಮೇಳದಲ್ಲಿ ಚುನಾವಣ ರ್‍ಯಾಲಿಯಲ್ಲಿ ಮಾತನಾಡಿ, ಅಸ್ಸಾಂನಲ್ಲಿ ರಾಜ್ಯ ಸರಕಾರದ ಖರ್ಚಿನಲ್ಲೇ 1 ಲಕ್ಷ ಜನರನ್ನು ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಿದ್ದೇನೆ.

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೂತನ ಬಿಜೆಪಿ ಸಿಎಂ ಈ ತೀರ್ಥಯಾತ್ರೆ ಸೌಲಭ್ಯ ಒದಗಿಸುತ್ತಾರೆ ಎಂದು ತಿಳಿಸಿದರು.ಬಂಗಾಲಿ ಶಿಕ್ಷಕರ ನೇಮಕ, ಗ್ರಾಮಗಳ ಮರು ನಾಮಕರಣ ಬಿಜೆಪಿಯ ಗ್ಯಾರಂಟಿ ಎಂದು ತಿಳಿಸಿದರು.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ