Breaking News

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ

Spread the love

ಮಾಲ್ಕನ್‌ಗಿರಿ: ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 5 ಲಕ್ಷ ಜನರಿಗೆ ಅಯೋಧ್ಯೆಯ ರಾಮ ಮಂದಿರದ ದರ್ಶನ ಒದಗಿಸಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ ಹೇಳಿದ್ದಾರೆ. ಇಲ್ಲಿನ ಕಾಲಿಮೇಳದಲ್ಲಿ ಚುನಾವಣ ರ್‍ಯಾಲಿಯಲ್ಲಿ ಮಾತನಾಡಿ, ಅಸ್ಸಾಂನಲ್ಲಿ ರಾಜ್ಯ ಸರಕಾರದ ಖರ್ಚಿನಲ್ಲೇ 1 ಲಕ್ಷ ಜನರನ್ನು ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಿದ್ದೇನೆ.

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೂತನ ಬಿಜೆಪಿ ಸಿಎಂ ಈ ತೀರ್ಥಯಾತ್ರೆ ಸೌಲಭ್ಯ ಒದಗಿಸುತ್ತಾರೆ ಎಂದು ತಿಳಿಸಿದರು.ಬಂಗಾಲಿ ಶಿಕ್ಷಕರ ನೇಮಕ, ಗ್ರಾಮಗಳ ಮರು ನಾಮಕರಣ ಬಿಜೆಪಿಯ ಗ್ಯಾರಂಟಿ ಎಂದು ತಿಳಿಸಿದರು.


Spread the love

About Laxminews 24x7

Check Also

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Spread the loveನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ