Breaking News

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ

Spread the love

ಮಾಲ್ಕನ್‌ಗಿರಿ: ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 5 ಲಕ್ಷ ಜನರಿಗೆ ಅಯೋಧ್ಯೆಯ ರಾಮ ಮಂದಿರದ ದರ್ಶನ ಒದಗಿಸಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ ಹೇಳಿದ್ದಾರೆ. ಇಲ್ಲಿನ ಕಾಲಿಮೇಳದಲ್ಲಿ ಚುನಾವಣ ರ್‍ಯಾಲಿಯಲ್ಲಿ ಮಾತನಾಡಿ, ಅಸ್ಸಾಂನಲ್ಲಿ ರಾಜ್ಯ ಸರಕಾರದ ಖರ್ಚಿನಲ್ಲೇ 1 ಲಕ್ಷ ಜನರನ್ನು ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಿದ್ದೇನೆ.

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೂತನ ಬಿಜೆಪಿ ಸಿಎಂ ಈ ತೀರ್ಥಯಾತ್ರೆ ಸೌಲಭ್ಯ ಒದಗಿಸುತ್ತಾರೆ ಎಂದು ತಿಳಿಸಿದರು.ಬಂಗಾಲಿ ಶಿಕ್ಷಕರ ನೇಮಕ, ಗ್ರಾಮಗಳ ಮರು ನಾಮಕರಣ ಬಿಜೆಪಿಯ ಗ್ಯಾರಂಟಿ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ