Breaking News

ವಿಜಯಪುರ: ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ ಮೂವರು ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ!

Spread the love

ವಿಜಯಪುರ: ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.

ವಿಜಯನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವಗಳು ಪತ್ತೆಯಾಗಿದ್ದು ಮೃತರನ್ನು ಗದಗ ಮೂಲದ 9 ವರ್ಷದ ಅನುಷ್ಕಾ ಅನಿಲ ದಹಿಂಡೆ 7 ವರ್ಷದ ವಿಜಯ ಅನಿಳ ದಹಿಂಡೆ ಮತ್ತು ವಿಜಯಪುರ ಮೂಲದ 7 ವರ್ಷದ ಮಿಹಿರ್ ಶ್ರೀಕಾಂತ ಜಾನಗೌಳಿ ಎಂದು ಗುರುತಿಸಲಾಗಿದೆ.

ವಿಜಯಪುರ: ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ ಮೂವರು ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ!

ಬೇಸಿಗೆ ರಜೆಗಾಗಿ ಗದಗ ಮೂಲದ ಅನುಷ್ಕಾ ಮತ್ತು ವಿಜಯ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಮಕ್ಕಳು ಕಾಣೆಯಾಗಿದ್ದರು. ಇನ್ನು ಮಕ್ಕಳು ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ