Breaking News

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿ.ಎಲ್ ಸಂತೋಷರನ್ನ ಭೇಟಿಯಾದ ಸಚಿವ ರಮೇಶ ಜಾರಕಿಹೊಳಿ

Spread the love

ಬೆಂಗಳೂರು : ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಜಲಸಂಪನ್ಮೂಲ ಸಚಿವ  ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್  ಅವರಿಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.


Spread the love

About Laxminews 24x7

Check Also

ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್

Spread the loveಬೆಳಗಾವಿ: ಜನಪರ ಸೇವೆ ಮಾಡುತ್ತಿರುವ ಸರ್ವಲೋಕಾ ಸೇವಾ ಫೌಂಡೇಶನ್ ಸೇವೆಯನ್ನು ಪರಿಗಣಿಸಿ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ