Breaking News
Home / ರಾಜಕೀಯ / ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿ.ಎಲ್ ಸಂತೋಷರನ್ನ ಭೇಟಿಯಾದ ಸಚಿವ ರಮೇಶ ಜಾರಕಿಹೊಳಿ

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿ.ಎಲ್ ಸಂತೋಷರನ್ನ ಭೇಟಿಯಾದ ಸಚಿವ ರಮೇಶ ಜಾರಕಿಹೊಳಿ

Spread the love

ಬೆಂಗಳೂರು : ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಜಲಸಂಪನ್ಮೂಲ ಸಚಿವ  ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್  ಅವರಿಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ