Breaking News

ಧಾರವಾಡ; ಮೇ 14 ರಿಂದ ಮಾವು ಪ್ರದರ್ಶನ, ಮಾರಾಟ ಮೇಳ

Spread the love

ಧಾರವಾಡ, ಮೇ 14: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು, ಈ ಬಾರಿಯ ಸುಡು ಬೇಸಿಗೆಯ ಪರಿಣಾಮ ನಿರೀಕ್ಷೆ ಮಾಡಿದಷ್ಟು ಮಾವಿನ ಬೆಳೆ ಬಂದಿಲ್ಲ. ಮಾರುಕಟ್ಟೆಯಲ್ಲಿ ಸದ್ದು ಮಾಡಬೇಕಿದ್ದ ಹಣ್ಣುಗಳ ರಾಜ ಅಷ್ಟಾಗಿ ಕಂಡುಬರುತ್ತಿಲ್ಲ.

ವಿವಿಧ ಬಗೆಯ ಮಾವಿನ ಹಣ್ಣು ಸವಿಯುವ ಉತ್ಸಾಹದಲ್ಲಿರುವ ಜನರಿಗೆ ಸಿಹಿಸುದ್ದಿಯೊಂದಿದೆ.ಧಾರವಾಡ ಜಿಲ್ಲೆಯಲ್ಲಿ 3 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವು ತಲುಪಲಿದೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ