ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ.
ಸವದತ್ತಿ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು.
ಊರಿನ ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೇಷ್ಠ ಫೌಂಡೇಶನ್ ತಂಡ ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು