Breaking News

ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ.

Spread the love

ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ.

 

ಸವದತ್ತಿ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು.

ಊರಿನ ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೇಷ್ಠ ಫೌಂಡೇಶನ್ ತಂಡ ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ