ಚಿಂಚೋಳಿ: ನಾಮಫಲಕವಿಲ್ಲದೇ ಬಸ್ ನಿಲ್ದಾಣಕ್ಕೆ ಬಂದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ನಲ್ಲಿ ನಾಮಫಲಕ ಏಕಿಲ್ಲ ಎಂದು ಕೇಳಿದ್ದಕ್ಕೆ

ಬಸ್ ಚಾಲಕ ನಿನಗ್ಯಾಕೇ ಬೇಕು ಎಂದು ಪ್ರಶ್ನೆ ಹಾಕಿ ಉಡಾಫೆಯಿಂದ ವರ್ತಿಸಿದ ಘಟನೆ ತಾಲ್ಲೂಕಿನ ಸುಲೇಪೇಟ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ನಡೆದಿದೆ.
Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …