Breaking News

ಕೊಪ್ಪಳ | ಮತ್ತೆ ಮಳೆಯ ಸಿಂಚನ; ರೈತರಲ್ಲಿ ಮಂದಹಾಸ

Spread the love

ಕೊಪ್ಪಳ: ಬರಗಾಲ, ಬಿರುಬಿಸಿಲು ಹಾಗೂ ಬಿಸಿಗಾಳಿಗೆ ಬೇಸತ್ತು ಹೋಗಿದ್ದ ಜಿಲ್ಲೆಯ ಜನರಿಗೆ ಮೇಲಿಂದ ಮೇಲೆ ಸುರಿಯುತ್ತಿರುವ ಮಳೆ ಖುಷಿ ನೀಡಿದೆ. ಕೃಷಿ ಚಟುವಟಿಕೆಗೆ ಸಿದ್ಧರಾಗುತ್ತಿರುವ ರೈತರಲ್ಲಿಯೂ ಮಳೆಯ ಹನಿಗಳು ಮಂದಹಾಸ ಮೂಡಿಸಿವೆ.

ಮಂಗಳವಾರ ತಡರಾತ್ರಿಯಿಂದ ಬುಧವಾರದ ಬೆಳಗಿನ ಜಾವದ ತನಕ ಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಹನುಮಸಾಗರ, ಮುನಿರಾಬಾದ್‌, ಕುಕನೂರು, ಗಂಗಾವತಿ ಸೇರಿದಂತೆ ಜಿಲ್ಲೆಯ ಹಲವು ಕಡೆ ಉತ್ತಮವಾಗಿ ಮಳೆಯಾಗಿದೆ.


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ