Breaking News

ಕೊಪ್ಪಳ | ಮತ್ತೆ ಮಳೆಯ ಸಿಂಚನ; ರೈತರಲ್ಲಿ ಮಂದಹಾಸ

Spread the love

ಕೊಪ್ಪಳ: ಬರಗಾಲ, ಬಿರುಬಿಸಿಲು ಹಾಗೂ ಬಿಸಿಗಾಳಿಗೆ ಬೇಸತ್ತು ಹೋಗಿದ್ದ ಜಿಲ್ಲೆಯ ಜನರಿಗೆ ಮೇಲಿಂದ ಮೇಲೆ ಸುರಿಯುತ್ತಿರುವ ಮಳೆ ಖುಷಿ ನೀಡಿದೆ. ಕೃಷಿ ಚಟುವಟಿಕೆಗೆ ಸಿದ್ಧರಾಗುತ್ತಿರುವ ರೈತರಲ್ಲಿಯೂ ಮಳೆಯ ಹನಿಗಳು ಮಂದಹಾಸ ಮೂಡಿಸಿವೆ.

ಮಂಗಳವಾರ ತಡರಾತ್ರಿಯಿಂದ ಬುಧವಾರದ ಬೆಳಗಿನ ಜಾವದ ತನಕ ಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಹನುಮಸಾಗರ, ಮುನಿರಾಬಾದ್‌, ಕುಕನೂರು, ಗಂಗಾವತಿ ಸೇರಿದಂತೆ ಜಿಲ್ಲೆಯ ಹಲವು ಕಡೆ ಉತ್ತಮವಾಗಿ ಮಳೆಯಾಗಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ