ಯಾದಗಿರಿ: ಮೊದಲು ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರ ಉಳಿಸಿಕೊಳ್ಳಲಿ, ಅಲ್ಲಿ ಏನು ಕಡೆದು ಹಾಕಿಲ್ಲ,

ಆದರೆ ಕರ್ನಾಟಕಕ್ಕೆ ಬಂದು ಏನು ಕಡೆದು ಹಾಕುತ್ತಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ಯಾದಗಿರಿ
ಉಸ್ತುವಾರಿ ಮಂತ್ರಿ ಶರಣಬಸಪ್ಪ ದರ್ಶನಾಪುರ ಆಕ್ರೋಶಗೊಂಡರು.
Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …