ಯಾದಗಿರಿ: ಮೊದಲು ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರ ಉಳಿಸಿಕೊಳ್ಳಲಿ, ಅಲ್ಲಿ ಏನು ಕಡೆದು ಹಾಕಿಲ್ಲ,

ಆದರೆ ಕರ್ನಾಟಕಕ್ಕೆ ಬಂದು ಏನು ಕಡೆದು ಹಾಕುತ್ತಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ಯಾದಗಿರಿ
ಉಸ್ತುವಾರಿ ಮಂತ್ರಿ ಶರಣಬಸಪ್ಪ ದರ್ಶನಾಪುರ ಆಕ್ರೋಶಗೊಂಡರು.
Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …