Breaking News

ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

Spread the love

ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

ಬೆಂಗಳೂರು: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದ ಯುವತಿಯ ಸಾವಿನಲ್ಲಿ ನಿಗೂಢತೆ ಆವರಿಸಿದೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಭುಧ್ಯಾ (21) ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸವಾಗಿದ್ದಳು.ಬೆಂಗಳೂರು: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

ಬುಧವಾರ ಸಂಜೆ ಸುಬ್ರಹ್ಮಣ್ಯಪುರದ ತನ್ನ ಮನೆಯ ಸ್ನಾನಗೃಹದಲ್ಲಿ ಕತ್ತು ಮತ್ತು ಮಣಿಕಟ್ಟು ಸೀಳಿದ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆಬುಧವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.

ಪಿಯುಸಿ ವಿದ್ಯಾರ್ಥಿನಿ ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಘಟನೆಯ ಎಲ್ಲಾ ಆಯಾಮಗಳನ್ನು ಒಳಗೊಂಡ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ