Breaking News

ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

Spread the love

ಚೆನ್ನೈ: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ. ತಮಿಳುನಾಡಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ತಾಪಮಾನವು ಒಂದೆರಡು ಡಿಗ್ರಿಗಳಷ್ಟು ಕಡಿಮೆಯಾಗಿದೆ.

ಕನ್ಯಾಕುಮಾರಿ ಜಿಲ್ಲೆಯ ಮೈಲಾಡಿಯಲ್ಲಿ 7 ಸೆಂ.ಮೀ ಮಳೆಯಾಗಿದ್ದರೆ, ತಿರುಚೆಂದೂರು, ವಾಲ್ಪಾರೈ ಮತ್ತು ನನ್ನಿಲಂನಲ್ಲಿ ತಲಾ 6 ಸೆಂ.ಮೀ, ಕಡಲೂರು ಮತ್ತು ಕೊಯಮತ್ತೂರಿನಲ್ಲಿ ತಲಾ 5 ಸೆಂ.ಮೀ ಮತ್ತು ಚೆಂಗಲ್ಪಟ್ಟು ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಕುರ್ಟಾಲಂನಲ್ಲಿ 16 ವರ್ಷದ ಬಾಲಕ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಏಕಾಏಕಿ ಭಾರೀ ನೀರು ಬಂದುದರಿಂದ ಕೊಚ್ಚಿಹೋದ ಘಟನೆ ನಡೆದಿದೆ.


Spread the love

About Laxminews 24x7

Check Also

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Spread the love ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ