Breaking News

ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

Spread the love

ಚೆನ್ನೈ: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ. ತಮಿಳುನಾಡಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ತಾಪಮಾನವು ಒಂದೆರಡು ಡಿಗ್ರಿಗಳಷ್ಟು ಕಡಿಮೆಯಾಗಿದೆ.

ಕನ್ಯಾಕುಮಾರಿ ಜಿಲ್ಲೆಯ ಮೈಲಾಡಿಯಲ್ಲಿ 7 ಸೆಂ.ಮೀ ಮಳೆಯಾಗಿದ್ದರೆ, ತಿರುಚೆಂದೂರು, ವಾಲ್ಪಾರೈ ಮತ್ತು ನನ್ನಿಲಂನಲ್ಲಿ ತಲಾ 6 ಸೆಂ.ಮೀ, ಕಡಲೂರು ಮತ್ತು ಕೊಯಮತ್ತೂರಿನಲ್ಲಿ ತಲಾ 5 ಸೆಂ.ಮೀ ಮತ್ತು ಚೆಂಗಲ್ಪಟ್ಟು ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಕುರ್ಟಾಲಂನಲ್ಲಿ 16 ವರ್ಷದ ಬಾಲಕ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಏಕಾಏಕಿ ಭಾರೀ ನೀರು ಬಂದುದರಿಂದ ಕೊಚ್ಚಿಹೋದ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ