Breaking News

ಡಿ.5ರಂದು ಕರ್ನಾಟಕ ಬಂದ್ ಹೆಸರಲ್ಲಿ ವಿಜಯಪುರ ಬಂದ್ ಹೇಗೆ ಮಾಡುತ್ತಾರೆ ನೋಡೋಣ

Spread the love

ವಿಜಯಪುರ: ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಯಡಿಯೂರಪ್ಪನವರು ಭಯ ಪಡಬೇಕಿಲ್ಲ. ಡಿ.5ರಂದು ಕರ್ನಾಟಕ ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ರೋಲ್ ಕಾಲ್ ಹೋರಾಟಗಾರರಿಗೂ ಅಂಜಬೇಕಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮರಾಠ ಅಭಿವೃದ್ಧಿ ನಿಗಮ ಹಿಂಪಡೆದರೆ ದೊಡ್ಡ ಅನಾಹುತ ಸಂಭವಿಸುತ್ತೆ. ನಮ್ಮ ರಕ್ಷಣೆ ಮಾಡಿದ ಶಿವಾಜಿ ಮಹಾರಾಜರ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಬೆಳಗಾವಿ ವಿಚಾರ, ಮರಾಠಿ ಭಾμÉಗೆ ಸಂಬಂಧಿಸಿದಂತೆ ಅಯೋಗ್ಯ ಅಜಿತ್ ಪವಾರ್ ಹೇಳಿಕೆಯನ್ನು ಖಂಡಿಸುತ್ತೇವೆ. ಆದರೆ ಕನ್ನಡಪರ ಹೋರಾಟದ ಹೆಸರಲ್ಲಿ ಕರ್ನಾಟಕ ಬಂದ್ ಸಲ್ಲದು. ಡಿ.5ರಂದು ಕರ್ನಾಟಕ ಬಂದ್ ಹೆಸರಲ್ಲಿ ವಿಜಯಪುರ ಬಂದ್ ಹೇಗೆ ಮಾಡುತ್ತಾರೆ ಎಂದು ನೋಡೋಣ ಎಂದು ಸವಾಲು


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ