Breaking News

ಮೆಂಟಲ್‌ ಗಿರಾಕಿಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’: ಡಿಕೆಶಿ

Spread the love

ಬೆಂಗಳೂರು: “ದೇವರಾಜೇಗೌಡ ಮಾಡುತ್ತಿರುವ ಆರೋಪಗಳ ಬಗ್ಗೆ ಆತನ ಬಳಿ ಏನೇ ದಾಖಲೆಗಳಿದ್ದರೂ ದೂರು ಕೊಡಲಿ’ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಸವಾಲೆಸೆದಿದ್ದಾರೆ.

ಪ್ರಜ್ವಲ್‌ ಅಶ್ಲೀಲ ವೀಡಿಯೋ ಹಂಚಿಕೆ ಮಾಡಿಸಿದ್ದು ಮಾಜಿ ಸಿಎಂ ಎಚ್‌ಡಿಕೆ ಎಂದು ಆರೋಪಿಸಲು ತನಗೆ ಡಿಕೆಶಿ 100 ಕೋಟಿ ರೂ.

ಆಮಿಷ ಒಡ್ಡಿದ್ದರು ಎಂಬ ದೇವರಾಜೇಗೌಡ ಆರೋಪಕ್ಕೆ ಡಿ.ಕೆ. ಶಿವಕುಮಾರ್‌ ಈ ರೀತಿ ಪ್ರತಿಕ್ರಿಯಿಸಿದ್ದಾರೆ.ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, “ದೇವರಾಜೇಗೌಡ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಅವನು ಮಾಡುತ್ತಿರುವ ಆರೋಪಗಳ ಬಗ್ಗೆ ಆತನ ಬಳಿ ದಾಖಲೆಗಳಿದ್ದರೆ, ಲೋಕಾಯುಕ್ತ ಸಹಿತ ಯಾರಿಗೆ ಬೇಕಿದ್ದರೂ ದೂರು ಕೊಡಲಿ. ಅವನಂತಹ ಮೆಂಟಲ್‌ ಗಿರಾಕಿಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ