Breaking News

ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

Spread the love

ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿ ರಾಜ್ಯ ಸರ್ಕಾರವು ಹು-ಧಾ. ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೋಲಿಸ್ ಆಯುಕ್ತ (ಡಿಸಿಪಿ)ರ ತಲೆದಂಡವಾಗಿದೆ.Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

ಯುವತಿಯರಿಬ್ಬರ ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆಪಾದನೆ ಅಡಿ ಡಿಸಿಪಿ ರಾಜೀವ ಎಂ. ಅವರನ್ನು ರಾಜ್ಯ ಸರ್ಕಾರವು ಅಮಾನತುಗೊಳಿಸಿ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ