Breaking News

ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

Spread the love

ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿ ರಾಜ್ಯ ಸರ್ಕಾರವು ಹು-ಧಾ. ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೋಲಿಸ್ ಆಯುಕ್ತ (ಡಿಸಿಪಿ)ರ ತಲೆದಂಡವಾಗಿದೆ.Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

ಯುವತಿಯರಿಬ್ಬರ ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆಪಾದನೆ ಅಡಿ ಡಿಸಿಪಿ ರಾಜೀವ ಎಂ. ಅವರನ್ನು ರಾಜ್ಯ ಸರ್ಕಾರವು ಅಮಾನತುಗೊಳಿಸಿ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ