Breaking News

ವೀರಯ್ಯಸ್ವಾಮಿ ಶಾಸ್ತ್ರಿಮಠ ಇನ್ನಿಲ್ಲ: ನಾಳೆ ಅಂತ್ಯಕ್ರಿಯೆ

Spread the love

ಬೆಂಗಳೂರು: ಜಗದ್ಗುರು ದಾರುಕಾಚಾರ್ಯ ಆಶ್ರಮ ಸ್ಥಾಪಕ ವೀರಯ್ಯಸ್ವಾಮಿ ಶಾಸ್ತ್ರಿಮಠ (91) ಭಾನುವಾರ ಬೆಳಗ್ಗೆ ಶಿವಕ್ಯರಾದರು. ಸ್ವಾತಂತ್ಯ ಹೋರಾಟಗಾರರಾಗಿದ್ದ ಇವರು ನೇತಾಜಿ ಸುಭಾಸ್​ಚಂದ್ರ ಬೋಸ್​ ಟ್ರಸ್ಟ್​ ಸೇರಿ ಹಲವು ಸಂ ಸಂಸ್ಥೆಗಳಲ್ಲಿ ಸಕ್ರಿಯಯಾಗಿದ್ದರು. ಸನಾತನ ಧರ್ಮದ ಬಗ್ಗೆ ಪ್ರವರ್ಚನ ನೀಡುತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ವೀರಯ್ಯಸ್ವಾಮಿ ಶಾಸ್ತ್ರಿಮಠ ಇನ್ನಿಲ್ಲ: ನಾಳೆ ಅಂತ್ಯಕ್ರಿಯೆ

ರಾಜಾಜಿನಗರದ ಮನೆಯಲ್ಲಿ ಭಕ್ತಾಧಿಗಳಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ( ಮೇ 20) ಬೆಳಗ್ಗೆ ಮಾಗಡಿ ರಸ್ತೆಯ ಕನ್ನಹಳ್ಳಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ