Breaking News

ರಾಜ್ಯದಲ್ಲಿ 1,781 ಮಂದಿಗೆ ಸೋಂಕು 17 ಮಂದಿ ಮೃತ

Spread the love

ಬೆಂಗಳೂರು:  ರಾಜ್ಯದಲ್ಲಿ 1,781 ಮಂದಿಗೆ ಸೋಂಕು ತಗುಲಿದ್ದು, 2,181 ಜನ ಆಸ್ಪ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 17 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಈ ಪೈಕಿ 8,33,169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,752 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,621 ಮಂದಿ ಸೋಂಕಿಗೆ ಮೃತಪಟ್ಟಿದ್ದು, 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ