Breaking News

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ:

Spread the love

ಧಾರವಾಡ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಕೊರಿ ನಡೆಯುತ್ತಿದ್ದ ಹೋರಾಟವನ್ನು ಮತ್ತೆ ಮುಂದುವರಿಸುವ ಸಂಬಂಧ

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

ನಾಳೆ (ಗುರುವಾರ) ರಂದು ಮಧ್ಯಾಹ್ನ 3 ಗಂಟೆಗೆ ಜೋಯಿಡಾ ತಾಲೂಕಿನ ಸುಕ್ಷೇತ್ರ ಉಳವಿಯಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ

ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ