Breaking News

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ:

Spread the love

ಧಾರವಾಡ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಕೊರಿ ನಡೆಯುತ್ತಿದ್ದ ಹೋರಾಟವನ್ನು ಮತ್ತೆ ಮುಂದುವರಿಸುವ ಸಂಬಂಧ

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

ನಾಳೆ (ಗುರುವಾರ) ರಂದು ಮಧ್ಯಾಹ್ನ 3 ಗಂಟೆಗೆ ಜೋಯಿಡಾ ತಾಲೂಕಿನ ಸುಕ್ಷೇತ್ರ ಉಳವಿಯಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ

ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ