ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಪಶ್ಚಿಮ ದೆಹಲಿಯ ದ್ವಾರಕಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದರು. 60 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಭಾರತದ ಸಾಮರ್ಥ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
Check Also
ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ
Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …
Laxmi News 24×7